ನಿಷೇಧಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ಶವ ಸಂಸ್ಕಾರ ಹಾಗೂ ಚುನಾವಣಾ ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ಅಕ್ರಂ ಪಾಷಾ ತಿಳಿಸಿದ್ದಾರೆ.
ಏ.24ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ ಐದಕ್ಕಿಂತ ಹೆಚ್ಚು ಜನ ಗುಂಪುಗೂಡುವಂತಿಲ್ಲ ಸಂತೆ, ಜಾತ್ರೆಗಳನ್ನು ನಡೆಸುವಂತಿಲ್ಲ