‘ಬಿ.ಎಸ್.ಯಡಿಯೂರಪ್ಪ ಸಂವಿಧಾನಬದ್ಧವಾಗಿ ಮುಖ್ಯಮಂತ್ರಿ ಆಗಿದ್ದಾರೆ. ಅವರ ಅಧಿಕಾರ ಪ್ರಶ್ನಿಸಬಾರದು. ಅವರಿಗೆ ಏನು ಒಳ್ಳೆಯದು ಅನಿಸುತ್ತದೆಯೋ ಅದನ್ನು ಮಾಡಲಿ, ಅದಕ್ಕೆ ಅಡ್ಡಿಪಡಿಸುವುದೇನಿದೆ? ಮುಖ್ಯಮಂತ್ರಿ ಆಗಿರುವುದರಿಂದ ವರ್ಗಾವಣೆ ಮಾಡುವ ಅಧಿಕಾರ ಅವರಿಗಿದೆ, ಮಾಡಲಿ. ಸರಿನೋ ತಪ್ಪೋ ಎಂಬುದನ್ನು ಜನ ತೀರ್ಮಾನಿಸುತ್ತಾರೆ. ನಾವ್ಯಾಕೆ ಆತುರ ಬಿದ್ದು ಮಾತನಾಡಬೇಕು’ ಎಂದರು.