‘ಕಾಂಗ್ರೆಸ್ಗೆ ಸೇರ್ಪಡೆಯಾಗುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರ ಬಳಿ ಚರ್ಚಿಸಿದ್ದು, ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದೆ. ಆಗ ಕಾಂಗ್ರೆಸ್ನ ಒಬ್ಬ ಮಹಾನುಭಾವ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದ. ಈಗ ಆ ಮಹಾನುಭಾವ ಹೆಸರಿಗೆ ಇಲ್ಲದಂತೆ ಹೋಗಿದ್ದಾನೆ. ಜನ ಸಹ ಆತನನ್ನು ಮರೆತಿದ್ದಾರೆ. ಆತನ ಹೆಸರೇಳಲು ನಾಚಿಕೆಯಾಗುತ್ತೆ’ ಎಂದು ಪರೋಕ್ಷವಾಗಿ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ಹರಿಹಾಯ್ದರು.