‘ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ, ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸಿದ್ದರಾಮಯ್ಯ ಅವರ ಪಾತ್ರವನ್ನು ಈ ಜಿಲ್ಲೆಯ ಜನ ಮರೆಯಲಾರರು. ಅದೇ ರೀತಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪನೆ, ಕೋಲಾರ ಜಿಲ್ಲಾಡಳಿತ ಭವನ ನಿರ್ಮಾಣದಂಥ ಉಪಯುಕ್ತ ಕೆಲಸಗಳ ಮೂಲಕ ಅವರು ಇಲ್ಲಿನ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.