ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಚೌಡಪ್ಪ, ಖಜಾಂಚಿ ವಿಜಯ್, ಉಪಾಧ್ಯಕ್ಷ ಪುರುಷೋತ್ತಮ್, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ನಾರಾಯಣಸ್ವಾಮಿ, ಕ್ರೀಡಾಪಟುಗಳಾದ ನಾರಾಯಣಸ್ವಾಮಿ, ಸೋಮಶೇಖರ್, ಮಂಜುನಾಥ್, ಅನಿಲ್, ಎಂ.ಎನ್. ಶ್ರೀನಿವಾಸಮೂರ್ತಿ, ಚಂದ್ರಕಲಾ, ಚಂದ್ರಪ್ಪ ಉಪಸ್ಥಿತರಿದ್ದರು.