ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮರೆಡ್ಡಿ, ಗೌರವಾಧ್ಯಕ್ಷ ಕೆಂಬೋಡಿ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ವೆಂಕಟಸ್ವಾಮಿ, ತಾಲ್ಲೂಕು ಕಾರ್ಯದರ್ಶಿ ಜಯಪ್ಪ, ಖಜಾಂಚಿ ಹನುಮಂತಪ್ಪ, ಜಿಲ್ಲಾ ಕೋಶಾಧ್ಯಕ್ಷ ರತ್ನಪ್ಪ, ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ್ ಗುಪ್ತ, ತಾಲ್ಲೂಕು ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ್ಯಾಗರಾಜ್, ಪಿಡಿಒ ಚಂದ್ರಶೇಖರ್, ಸರ್ಕಾರಿ ಕನ್ನಡ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಎನ್.ಆನಂದ್, ಪ್ರಧಾನ ಸಂಚಾಲಕ ಭಾಸ್ಕರ್ ರೆಡ್ಡಿ, ಎಎಸ್ಐ ಸಿ.ಜಿ. ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.