ಸಮಾರೋಪ ಸಮಾರಂಭದಲ್ಲಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ವಿಠಲ್ಅಮಿನ್, ಮತ್ಸ್ಯೋದ್ಯಮಿ ಶಶಿ ಮಲ್ಪೆ, ಸುಮತಿ ಶೇರಿಗಾರ್, ಆರ್ಸಿ ತಂಡದ ಸಂಚಾಲಕ ಸುನಿಲ್ ಶೇರಿಗಾರ್, ಮುಖ್ಯಸ್ಥ ನಾಗರಾಜ ಶೇರಿಗಾರ್, ಸದಸ್ಯರಾದ ಸುಧೀರ್, ಶಿವಪ್ರಸಾದ್, ಸಂದೀಪ್, ಧನಂಜಯ,ಸುಧೀರ್ ಶೇರಿಗಾರ್, ಸುಕೇತ್, ಕಲ್ಫಾನ್ ಇದ್ದರು.