‘ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳು ‘ಬಿ’ ಫಾರಂ ಬಂದಂತೆ ಸುದ್ದಿ ಪ್ರಕಟಿಸುತ್ತಿವೆ. ನನ್ನ ಅವಧಿಯೇ ಇನ್ನೂ ಪೂರ್ಣಗೊಂಡಿಲ್ಲ. ಆದರೆ, ಕೆಲವರು ತಮಗೆ ಟಿಕೆಟ್ ಎಂಬುದಾಗಿ ಹೇಳಿಕೊಳ್ಳುತ್ತಿದ್ದಾರೆ. ನನ್ನ ಬಳಿ ಯಾರೂ ಟಿಕೆಟ್ ಕುರಿತು ಚರ್ಚಿಸಿಲ್ಲ. ಆದರೆ, ರಾಮಭಕ್ತರಿಗೆ ಅನ್ಯಾಯ ಆಗುವುದಿಲ್ಲ’ ಎಂದು ಹೇಳಿದರು.