ಬಡವರು ತಮ್ಮ ಜಾಗ ಬಿಟ್ಟುಕೊಟ್ಟಿದ್ದಾರೆ. ಆದರೆ ಕೆಲವು ಶ್ರೀಮಂತರು ತೊಂದರೆ ಕೊಡುತ್ತಿದ್ದಾರೆ. ಆದರೆ ಹೈಕೋರ್ಟ್ 2018 ಆ.20 ರಂದು ಆದೇಶ ನೀಡಿದೆ ಎಂದರು.ನಗರಸಭೆ ಆಯುಕ್ತ ಸಿ.ರಾಜು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ, ಸಹಾಯಕ ಎಂಜಿನಿಯರ್ ರಾಜಗೋಪಾಲ್, ಮುಖಂಡರಾದ ಪದ್ಮನಾಭರೆಡ್ಡಿ, ಮೊದಲೈಮುತ್ತು, ನಗರಸಭೆ ಸದಸ್ಯರು ಇದ್ದರು.