ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ನಗರಸಭೆಯಾಗಿ ಮಾಲೂರು: ಗರಿಗೆದರಿದ ಕನಸು

ಕಸ ವಿಲೇವಾರಿ, ಒಳ ಚರಂಡಿ ಸಮಸ್ಯೆ, ಮೂಲಸೌಕರ್ಯ ಕೊರತೆ ನಿವಾರಣೆಯ ಆಶಾಭಾವ
Published : 26 ಮೇ 2025, 6:59 IST
Last Updated : 26 ಮೇ 2025, 6:59 IST
ಫಾಲೋ ಮಾಡಿ
Comments
ಮಾಲೂರಿನ ಕೊಳಚೆ ನೀರು ಸಂಸ್ಕರಣ ಘಟಕ ಸ್ಥಗಿತಗೊಂಡಿದೆ
ಮಾಲೂರಿನ ಕೊಳಚೆ ನೀರು ಸಂಸ್ಕರಣ ಘಟಕ ಸ್ಥಗಿತಗೊಂಡಿದೆ
ಮಾಲೂರು ಪಟ್ಟಣದ ರಸ್ತೆಗಳಲ್ಲಿ ಕಸ
ಮಾಲೂರು ಪಟ್ಟಣದ ರಸ್ತೆಗಳಲ್ಲಿ ಕಸ
ನಗರಸಭೆಯಲ್ಲಿ ಪೌರಕಾರ್ಮಿಕರ ಸಂಖ್ಯೆ ಏರಿಕೆಯಾಗಲಿದೆ. ಇದರಿಂದ ಪಟ್ಟಣದ ಸ್ವಚ್ಛತೆ ಕಾಪಾಡಲು ಅನುಕೂಲವಾಗುತ್ತದೆ. ಜೊತೆಗೆ ಅನುದಾನ ಹೆಚ್ಚಾಗಿ ಬರಲಿದೆ. ಇದರಿಂದ ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ಹೆಚ್ಚಾಗಲಿದೆ.
ಎಂವಿ.ಹನುಮಂತಯ್ಯ ಕಸಾಪ ತಾಲೂಕು ಅಧ್ಯಕ್ಷ
ಪಟ್ಟಣದ ಕೆಲವು ವಾರ್ಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಇದ್ದಾರೆ. ಡಿ.ಲಿಮಿಟೇಶನ್ ಮಾಡುವುದರಿಂದ ವಾರ್ಡ್‌ಗಳಲ್ಲಿ ಅಭಿವೃದ್ದಿ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತವೆ. ಇದರಿಂದ ನಾಗರಿಕರಿಗೆ ಅನುಕೂಲವಾಗುತ್ತದೆ.
ವಿ. ಶ್ರೀನಿವಾಸ್ ಹಿರಿಯ ಕಲಾವಿದ
ರಾಜ ಕಾಲುವೆಗಳಲ್ಲಿ ನಿರ್ಮಾಣ ಮಾಡಿರುವ ಒಳ ಚರಂಡಿ ಪೈಪ್‌ಗಳನ್ನು ಸ್ಥಳಾಂತರಿಸಬೇಕು. ಕೆರೆಯ ಬಳಿ ಇರುವ ಒಳಚರಂಡಿ ನೀರು ಸಂಸ್ಕರಣ ಘಟಕ ಸ್ಥಗಿತಗೊಂಡು ವರ್ಷಗಳು ಕಳೆದಿದೆ. ಈ ಸಮಸ್ಯೆಗಳಿಗೆ ಮುಕ್ತಿ ನೀಡಿ
ಅಲೂ ರಮೇಶ್ ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT