ಅಂಗನವಾಡಿ, ಆಶಾ ಕಾರ್ಯಕರ್ತೆ ಯರು ಮತ್ತು ಮಹಿಳಾ ಪೌರ ಕಾರ್ಮಿಕರಿಗೆ ಅರಿಶಿನ ಕುಂಕುಮ, ಬಳೆಯ ಜತೆಗೆ ಸೀರೆ ಮತ್ತು ಆಹಾರ ಪದಾರ್ಥ ವಿತರಣೆ ಮಾಡಲಾಯಿತು. ಶಾಸಕರಾದ ಕೆ.ವೈ.ನಂಜೇಗೌಡ, ಬೈರತಿಸುರೇಶ್, ಅಜಯ್ಸಿಂಗ್, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಮುನಿಯಪ್ಪ ಪಾಲ್ಗೊಂಡರು.