<p><strong>ಕೋಲಾರ:</strong> ಪುತ್ರನನ್ನು ನೋಡಲು ಪೀಟರ್ಸ್ಬರ್ಗ್ಗೆ ತೆರಳಿದ್ದ ಕೋಲಾರದ ವಯೋವೃದ್ಧರೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಶವವನ್ನು ಸ್ವದೇಶಕ್ಕೆ ತರಲು ಕುಟುಂಬದವರಿಗೆ ಸಂಸದ ಎಸ್.ಮುನಿಸ್ವಾಮಿ ನೆರವಾಗಿದ್ದಾರೆ.</p>.<p>ಈ ಸಂಬಂಧ ಅವರು ವಿದೇಶಾಂಗ ಇಲಾಖೆ ಹಾಗೂ ರಾಯಬಾರಿ ಕಚೇರಿಯೊಂದಿಗೆ ಮಾತನಾಡಿದ್ದಾರೆ.</p>.<p>ವೆಂಕಟೇಶಯ್ಯ (91) ಮೃತರು. ಅವರು ಆಗಸ್ಟ್ 23 ರಂದು ಪೀಟರ್ಸ್ಬರ್ಗ್ಗೆ ತೆರಳಿದ್ದರು. ಸೋಮವಾರ ಬೆಂಗಳೂರಿಗೆ ಅವರ ಮೃತದೇಹ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಪುತ್ರನನ್ನು ನೋಡಲು ಪೀಟರ್ಸ್ಬರ್ಗ್ಗೆ ತೆರಳಿದ್ದ ಕೋಲಾರದ ವಯೋವೃದ್ಧರೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಶವವನ್ನು ಸ್ವದೇಶಕ್ಕೆ ತರಲು ಕುಟುಂಬದವರಿಗೆ ಸಂಸದ ಎಸ್.ಮುನಿಸ್ವಾಮಿ ನೆರವಾಗಿದ್ದಾರೆ.</p>.<p>ಈ ಸಂಬಂಧ ಅವರು ವಿದೇಶಾಂಗ ಇಲಾಖೆ ಹಾಗೂ ರಾಯಬಾರಿ ಕಚೇರಿಯೊಂದಿಗೆ ಮಾತನಾಡಿದ್ದಾರೆ.</p>.<p>ವೆಂಕಟೇಶಯ್ಯ (91) ಮೃತರು. ಅವರು ಆಗಸ್ಟ್ 23 ರಂದು ಪೀಟರ್ಸ್ಬರ್ಗ್ಗೆ ತೆರಳಿದ್ದರು. ಸೋಮವಾರ ಬೆಂಗಳೂರಿಗೆ ಅವರ ಮೃತದೇಹ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>