ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗುಂಪು ಘರ್ಷಣೆಗೆ ಅಮಾಯಕರು ಬಲಿಯಾಗಿದ್ದಾರೆ. ಇಂತಹ ಘಟನೆ ಮರುಕಳಿಸಬಾರದೆಂಬ ಕಾರಣಕ್ಕೆ ಪೊಲೀಸರು ಕಾಂಗ್ರೆಸ್್ ಮುಖಂಡರನ್ನು ಮಂಗಳೂರು ಪ್ರವೇಶಿಸದಂತೆ ತಡೆದಿರುವುದು ಸರಿಯಾಗಿದೆ’ ಎಂದು ಪೊಲೀಸರ ಕ್ರಮ ಸಮರ್ಥಿಸಿಕೊಂಡರು.