‘ಸಿನಿಮಾ ನೋಡುವ ಮೂಲಕ ಅದರ ಪ್ರಭಾವಗಳನ್ನು ಮೈಗೂಡಿಸಿಕೊಳ್ಳುವುದು ಮತ್ತು ಸಮಾಜಕ್ಕೆ ಪೂರಕವಾಗಿ ಆಲೋಚನೆ ಮಾಡುವುದು ಬಹಳ ಮುಖ್ಯ. ಸಿನಿಮಾ, ನಾಟಕ, ಹಾಡು ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಜೆ.ಜಿ.ನಾಗರಾಜ್ ಹೇಳಿದರು.