‘ಮಹಾರಾಷ್ಟ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆಯಾ? ಮರಾಠರ ಓಲೈಕೆಗಾಗಿ ಮರಾಠ ನಿಗಮ ರಚಿಸಿದ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಸರ್ಕಾರ ಪೊಲೀಸ್ ಬಲ, ಅಧಿಕಾರ ಬಳಸಿಕೊಂಡು ಕನ್ನಡಪರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಆದರೆ, ಇದು ಸಾಧ್ಯವಿಲ್ಲ. ನಾಡ ವಿರೋಧಿ ಸರ್ಕಾರಕ್ಕೆ ಕನ್ನಡಪರ ಹೋರಾಟಗಾರರು ತಕ್ಕ ಪಾಠ ಕಲಿಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.