‘ಸುಮಾರು 2,500 ವರ್ಷಗಳ ಇತಿಹಾಸವಿರುವ ವ್ಯಕ್ತಿಯನ್ನು ಸ್ಮರಿಸುತ್ತಿದ್ದೇವೆ. ಬುದ್ಧ, ಬಸವಣ್ಣ, ಅಂಬೇಡ್ಕರ್ರ ಹಾದಿಯಲ್ಲಿ ಸಮಾಜ ನಡೆಯಬೇಕಿದೆ. ಪ್ರತಿ ಮನುಷ್ಯನಲ್ಲಿ ದೇವರಿದ್ದು, ಮೇಲು ಕೀಳು ಭಾವನೆ ಹೋಗಲಾಡಿಸಿ ಮನುಷ್ಯತ್ವದಲ್ಲಿ ಬದುಕುವಂತಾಗಬೇಕು’ ಎಂದು ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.