‘ತಪ್ಪು ನಡೆದಿದೆ ಎಂದು ವಿಸ್ಟ್ರಾನ್ ಕಂಪನಿ ಆಡಳಿತ ಮಂಡಳಿ ಹೇಳಿದೆ. ಆದರೆ, ಕಂಪನಿ ವಿರುದ್ಧ ತಕ್ಷಣಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕಂಪನಿ ಪುನರಾರಂಭಕ್ಕೆ ಕ್ರಮ ಕೈಗೊಂಡಿದ್ದು, ಕಂಪನಿಯಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ತಿಳಿಸಲಾಗಿದೆ. ಪ್ರತಿ ಕಂಪನಿಯಲ್ಲೂ ಕಾರ್ಮಿಕ ಕಾನೂನುಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು’ ಎಂದು ಸೂಚಿಸಿದರು.