ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ನಾರಾಯಣಸ್ವಾಮಿ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ, ಸದಸ್ಯ ಅಪ್ಪಿ ನಾರಾಯಣಸ್ವಾಮಿ, ನಗರಸಭೆ ಸದಸ್ಯ ಮುರಳಿಗೌಡ, ಜಿಲ್ಲಾ ನಿವೃತ್ತ ಯೋಧರ ಸಂಘದ ಅಧ್ಯಕ್ಷ ಜಗನ್ನಾಥ್, ನಿವೃತ್ತ ಯೋಧರಾದ ರಾಜು, ಕನ್ನಯ್ಯ, ರಾಜಣ್ಣ, ರಘುನಾಥ್ ಅಶೋಕ್, ಮಂಜುನಾಥಗೌಡ ಹಾಜರಿದ್ದರು.