ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಕೆ.ಎಸ್. ಸುನಂದಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕುಷ್ಠರೋಗ ನಿವಾರಣಾ ಅಧಿಕಾರಿಗಳ ಕಚೇರಿ ಸಿಬ್ಬಂದಿ ವೇಣು,ಜಿಲ್ಲಾ ಆರ್ಕೆಎಸ್ಕೆ ಆಪ್ತ ಸಮಾಲೋಚಕ ಸುಮನ್ ಕುಮಾರ್, ಶಾಲಾ ಶಿಕ್ಷಕರಾದ ಎಸ್.ಎಂ. ನಾರಾಯಣಸ್ವಾಮಿ, ಲೋಕೇಶ್, ಸಂತೋಷ್ ಕುಮಾರಿ, ಪ್ರಮೀಳಾ, ಭಾಗ್ಯಾ ಹಾಜರಿದ್ದರು.