ಬ್ಯಾನರ್ ಕಿತ್ತುಹಾಕುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ನಂಜಪ್ಪ ಭೇಟಿ ನೀಡಿ ಮಾಹಿತಿ ಪಡೆದರು.ಪಟ್ಟಣದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. 2014ರಲ್ಲಿ ಇದೇ ದುಷ್ಕರ್ಮಿಗಳು ಇಂತಹ ಕಿಡಿಗೇಡಿ ಕೃತ್ಯವನ್ನು ಪಟ್ಟಣದಲ್ಲಿ ಮಾಡಿದ್ದರು. ಈ ಸಂಬಂಧವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿರುವುದಾಗಿ ಸೂಲಿಕುಂಟೆ ಆನಂದ್ ತಿಳಿಸಿದ್ದಾರೆ.