‘ಕಂಪನಿಯ 7 ಸಾವಿರ ಕಾರ್ಮಿಕರ ಮೇಲೆ ಪ್ರಕರಣ ದಾಖಲಾಗಿದೆ. ಕಂಪನಿಯಲ್ಲಿ ಕಾರ್ಮಿಕ ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಕಾರ್ಮಿಕ ಇಲಾಖೆ ಹೇಳಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಹುರಾಷ್ಟ್ರಿಯ ಕಂಪನಿಗಳ ಸ್ವೇಚ್ಛಾಚಾರ ಪ್ರಶ್ನಿಸುತ್ತಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಆ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.