ಕಂಟೈನರ್ ಅಡ್ಡಗಟ್ಟಿದ್ದ ದರೋಡೆಕೋರರು ಚಾಲಕ ಸುರೇಶ್ ಜತೆ ಜಗಳವಾಡಿ ಹಲ್ಲೆ ನಡೆಸಿದ್ದರು. ನಂತರ ಸುರೇಶ್ರನ್ನು ಸಮೀಪದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಬಾಯಿಗೆ ಬಟ್ಟೆ ತುರುಕಿ, ಕೈ ಕಾಲುಗಳನ್ನು ಕಟ್ಟಿದ್ದರು. ಬಳಿಕ ಕಂಟೈನರ್ನಲ್ಲಿದ್ದ ಮೊಬೈಲ್ಗಳನ್ನು ಸಂಪೂರ್ಣವಾಗಿ ಮತ್ತೊಂದು ಲಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದರು.