‘ಫೆಬ್ರುವರಿಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಜಿಲ್ಲೆಯನ್ನು ಅಟಲ್ ಭೂ ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ. ಶಾಶ್ವತ ನೀರಾವರಿ ಯೋಜನೆ ಜಾರಿಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೆಜಿಎಫ್ನಲ್ಲಿ ಚಿನ್ನದ ಗಣಿ ಪುನರಾರಂಭಿಸುವ ಸಂಬಂಧ ಕೇಂದ್ರ ಸಚಿವರ ಜತೆ ಚರ್ಚಿಸಿದ್ದು, ಕೇಂದ್ರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಧಾನ ಮೋದಿಯವರ ಜತೆ ಚರ್ಚಿಸಿ ಸದ್ಯದಲ್ಲೇ ಗಣಿ ಪುನರಾರಂಭ ಮಾಡುತ್ತೇವೆ’ ಎಂದು ಭರವಸೆ ನೀಡಿದರು.