‘ಪಕ್ಷವು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೋಲಾರ ಜಿಲ್ಲೆಯನ್ನು ಪ್ರವಾಸೋದ್ಯಮ ಜಿಲ್ಲೆಯಾಗಿ ಮಾಡಲು ಸಂಕಲ್ಪ ಮಾಡಿದೆ. ಈ ಹಿಂದೆ ಜಿಲ್ಲೆಯ ತರಕಾರಿ, ಹಣ್ಣು ಗುಣಮಟ್ಟದಿಂದ ಕೊಡಿದ್ದವು ಮತ್ತು ರುಚಿಕರವಾಗಿದ್ದವು. ಆದರೆ, ಇತ್ತೀಚಿನ ವರ್ಷಗಳಲ್ಲಿ ವಾತಾವರಣ ವೈಪರೀತ್ಯ ಹಾಗೂ ರಾಸಾಯನಿಕಗಳ ಅತಿಯಾದ ಬಳಕೆಯಿಂದ ರುಚಿ ಮತ್ತು ಗುಣಮಟ್ಟ ಕಡಿಮೆಯಾಗಿದೆ’ ಎಂದು ಅಭಿಪ್ರಾಯಪಟ್ಟರು.