‘ಹಿಂದೂಗಳು ಮತ್ತು ಅಲ್ಪಸಂಖ್ಯಾತ ಸಮುದಾಯವರು ಒಟ್ಟಾಗಿ ಸೌಹಾರ್ದತೆಯಿಂದ ಇರಬೇಕು. ಎಲ್ಲಾ ಹಬ್ಬಗಳನ್ನು ಒಟ್ಟಾಗಿ ಆಚರಣೆ ಮಾಡಬೇಕು. ನಗರದಲ್ಲಿ ಒಂದು ವೃತ್ತ ಹಿಂದೂಗಳದ್ದು, ಮತ್ತೊಂದು ವೃತ್ತ ಮುಸ್ಲಿಮರದು ಎಂಬ ಬೇಧಭಾವ ಇರಬಾರದು’ ಎಂದು ಪೌರತ್ವ ಕಾಯ್ದೆ ಬೆಂಬಲಿಸಿ ಬಿಜೆಪಿ ನಡೆಸಲು ಉದ್ದೇಶಿಸಿದ್ದ ಮೆರವಣಿಗೆಗೆ ಅವಕಾಶ ನೀಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.