ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರೈತರು ದೆಹಲಿಯಲ್ಲಿ ಶಾಂತಿಯುತವಾಗಿ ಟ್ರ್ಯಾಕ್ಟರ್ ಪರೇಡ್ ನಡೆಸಬೇಕಿತ್ತು. ಅದನ್ನು ಬಿಟ್ಟು ವಿದ್ವಂಸಕ ಕೃತ್ಯ ನಡೆಸಿದ್ದು ಖಂಡನೀಯ. ಕಮ್ಯೂನಿಸ್ಟರು ಕೆಂಪು ಬಾವುಟ ಹಿಡಿದು ಪ್ರತಿಭಟನೆ ಮಾಡಿದ್ದನ್ನು ನೋಡಿದ್ದೇವೆ. ರಾಷ್ಟ್ರ ದ್ರೋಹಿಗಳನ್ನು ಕ್ಷಮಿಸುವ ಪ್ರಶ್ನೆಯಿಲ್ಲ’ ಎಂದರು.