‘ಸುಮಲತಾ ಅವರು ನನ್ನ ತಮ್ಮ ಪ್ರಜ್ವಲ್ ರೇವಣ್ಣರನ್ನು ಹೊಗಳಿ ಪೊಲಿಟಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಅವರಿಗೆ ಅಭಿನಂದನೆ. ನಾನು ಮಂಡ್ಯ ಚುನಾವಣಾ ಸೋಲು ಒಪ್ಪಿಕೊಂಡಿದ್ದೇನೆ. ಆದರೆ, ಐದು ಮುಕ್ಕಾಲು ಲಕ್ಷ ಜನ ಮತ ಹಾಕಿದ್ದಾರೆ. ಬೇಜಾರಿಲ್ಲ, ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಚುನಾವಣೆಯಲ್ಲಿ ಗೆದ್ದಿರುವ ಸುಮಲತಾ ಅವರೇ ವೈಯಕ್ತಿಕ ಟೀಕೆ, ಆರೋಪದಲ್ಲೇ ಕಾಲಹರಣ ಮಾಡಬೇಡಿ’ ಎಂದರು.