<p><strong>ಕೋಲಾರ:</strong> ಸ್ವಾತಂತ್ರ್ಯ ಅಮೃತ ಮಹೋತ್ಸವd ಪ್ರಯುಕ್ತ ಅಮೃತ್ ಸರೋವರ್ ಯೋಜನೆಯಡಿ ಜಿಲ್ಲೆಯ ಕೆರೆಗಳ ಶುದ್ಧೀಕರಣ, ಪುನರುಜ್ಜೀವನ ಹಾಗೂ ಸುಂದರೀಕರಣ ಕಾಮಗಾರಿಗೆ ಬೇಗನೇ ಚಾಲನೆ ನೀಡಬೇಕು ಎಂದು ಸಂಸದ ಎಸ್. ಮುನಿಸ್ವಾಮಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಈ ಸಂಬಂಧ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಯೋಜನೆಗೆ ಬಿಡುಗಡೆಯಾಗಿರುವ ₹ 24 ಕೋಟಿ ಅನುದಾನ ಸಂಬಂಧ ಪರಿಶೀಲನೆ ನಡೆಸಿದರು.</p>.<p>‘ಕಾಮಗಾರಿಗೆ ಚಾಲನೆ ನೀಡಿ ಕೆರೆಗಳನ್ನು ಪುನರುಜ್ಜೀವನ ಗೊಳಿಸಿ, ಸುಂದರವಾಗಿಸಬೇಕು’ ಎಂದರು.</p>.<p>ಕೆರೆ ಅಭಿವೃದ್ಧಿಗೆ ಸಂಬಂಧಿಸಿದ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳು, ತಹಶೀಲ್ದಾರ್ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಸ್ವಾತಂತ್ರ್ಯ ಅಮೃತ ಮಹೋತ್ಸವd ಪ್ರಯುಕ್ತ ಅಮೃತ್ ಸರೋವರ್ ಯೋಜನೆಯಡಿ ಜಿಲ್ಲೆಯ ಕೆರೆಗಳ ಶುದ್ಧೀಕರಣ, ಪುನರುಜ್ಜೀವನ ಹಾಗೂ ಸುಂದರೀಕರಣ ಕಾಮಗಾರಿಗೆ ಬೇಗನೇ ಚಾಲನೆ ನೀಡಬೇಕು ಎಂದು ಸಂಸದ ಎಸ್. ಮುನಿಸ್ವಾಮಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಈ ಸಂಬಂಧ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಯೋಜನೆಗೆ ಬಿಡುಗಡೆಯಾಗಿರುವ ₹ 24 ಕೋಟಿ ಅನುದಾನ ಸಂಬಂಧ ಪರಿಶೀಲನೆ ನಡೆಸಿದರು.</p>.<p>‘ಕಾಮಗಾರಿಗೆ ಚಾಲನೆ ನೀಡಿ ಕೆರೆಗಳನ್ನು ಪುನರುಜ್ಜೀವನ ಗೊಳಿಸಿ, ಸುಂದರವಾಗಿಸಬೇಕು’ ಎಂದರು.</p>.<p>ಕೆರೆ ಅಭಿವೃದ್ಧಿಗೆ ಸಂಬಂಧಿಸಿದ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳು, ತಹಶೀಲ್ದಾರ್ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>