ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ

Last Updated 1 ಏಪ್ರಿಲ್ 2020, 16:40 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ಕಸಬಾ ಹೋಬಳಿ ಯಲವಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ವೇಳೆಗೆ ಬಾಳೆತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ನಷ್ಟವಾಗಿದೆ.

ಗ್ರಾಮದ ಅಶೋಕ್‌ಕುಮಾರ್ ಎಂಬುವವರು ಲಕ್ಷಾಂತರ ರೂಪಾಯಿ ವ್ಯಯಿಸಿ ಐದು ಎಕರೆಯಲ್ಲಿ ಬಾಳೆ ಬೆಳೆದಿದ್ದರು.

ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ ಕರೆ ಮಾಡಲು ಪ್ರಯತ್ನಿಸಿದರೂ, ಸಂಪರ್ಕ ಸಾಧ್ಯವಾಗಲಿಲ್ಲ. ಗ್ರಾಮಸ್ಥರೇ ಟ್ಯಾಂಕರ್‌ಗಳಲ್ಲಿ ನೀರು ತಂದು ಸುರಿದರು. ಶೇ 90ಕ್ಕೂ ಹೆಚ್ಚಿನ ಬೆಳೆ ಬೆಂಕಿಗೆ ಆಹುತಿಯಾಗಿದೆ ಎಂದು ಗ್ರಾಮದ ಪ್ರಭಾಕರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT