‘ಕೋಲಾರವನ್ನು ಮಾದರಿ ಕ್ಷೇತ್ರವಾಗಿಸುವ ಸಂಕಲ್ಪ ಮಾಡಿದ್ದೇನೆ. ಪಕ್ಷಾತೀತವಾಗಿ ಎಲ್ಲಾ ಹಾಲಿ, ಮಾಜಿ ಶಾಸಕರ ಹಾಗೂ ವಿವಿಧ ಪಕ್ಷಗಳ ಮುಖಂಡರ ಸಹಕಾರ ಪಡೆದು ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಜನತೆ ಈಗಾಗಲೇ ಮತ ನೀಡಿ ಗೆಲುವಿನ ವಿಶ್ವಾಸ ತುಂಬಿದ್ದಾರೆ. ಚುನಾವಣಾ ಫಲಿತಾಂಶದ ಯಾವುದೇ ಆತಂಕವಿಲ್ಲ’ ಎಂದರು.