<p><strong>ಕೆಜಿಎಫ್</strong>: ರಾಬರ್ಟಸನ್ಪೇಟೆ ವಿವೇಕನಗರದ ಶಂಕರ ಮಠದಲ್ಲಿ ನರಸಿಂಹಸ್ವಾಮಿ ಜಯಂತಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.</p>.<p>ಬೆಳಗ್ಗೆ ರುದ್ರಾಭಿಷೇಕ, ಪೂಜೆ, ನರಸಿಂಹಸ್ವಾಮಿ ಹೋಮ ನಡೆಯಿತು. ಕಲ್ಯಾಣ ಉತ್ಸವ ನಡೆಯಿತು. ನಂತರ ಪ್ರಸಾದ ವಿನಿಯೋಗ ನಡೆಯಿತು. </p><p>ಶಂಕರ ಸೇವಾ ಮಂಡಳಿ ಕಾರ್ಯದರ್ಶಿ ನಾರಾಯಣಮೂರ್ತಿ, ಗುರು ದೀಕ್ಷಿತ್, ರಾಜರಾವ್, ನಾಗರಾಜ್ ಶಾಸ್ತ್ರಿ, ಆನಂದ್ ಶರ್ಮ, ಮುರಳಿಧರ್ ಶಾಸ್ತ್ರಿ, ಚರಣ್ ಶರ್ಮ, ಸುಬ್ರಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ರಾಬರ್ಟಸನ್ಪೇಟೆ ವಿವೇಕನಗರದ ಶಂಕರ ಮಠದಲ್ಲಿ ನರಸಿಂಹಸ್ವಾಮಿ ಜಯಂತಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.</p>.<p>ಬೆಳಗ್ಗೆ ರುದ್ರಾಭಿಷೇಕ, ಪೂಜೆ, ನರಸಿಂಹಸ್ವಾಮಿ ಹೋಮ ನಡೆಯಿತು. ಕಲ್ಯಾಣ ಉತ್ಸವ ನಡೆಯಿತು. ನಂತರ ಪ್ರಸಾದ ವಿನಿಯೋಗ ನಡೆಯಿತು. </p><p>ಶಂಕರ ಸೇವಾ ಮಂಡಳಿ ಕಾರ್ಯದರ್ಶಿ ನಾರಾಯಣಮೂರ್ತಿ, ಗುರು ದೀಕ್ಷಿತ್, ರಾಜರಾವ್, ನಾಗರಾಜ್ ಶಾಸ್ತ್ರಿ, ಆನಂದ್ ಶರ್ಮ, ಮುರಳಿಧರ್ ಶಾಸ್ತ್ರಿ, ಚರಣ್ ಶರ್ಮ, ಸುಬ್ರಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>