ಸಭೆಯಲ್ಲಿ ಹಿರಿಯ ನ್ಯಾಯಾಧೀಶ ಈಶ್ವರ್ ಮಾತನಾಡಿ, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವವರು ಅದಾಲತ್ಗೂ ಮುಂಚಿತವಾಗಿ ಸಂಬಂಧಿಸಿದ ಜಿಲ್ಲಾ ಕಾನೂನು ಸೇವಾ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.