<p>ಬಂಗಾರಪೇಟೆ: ತಾಲ್ಲೂಕಿನ ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಆಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷ ಆಗಿ ಅಶ್ವತ್ಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಎಸ್.ಎನ್. ನಾರಾಯಣಸ್ವಾಮಿ ಮತ್ತು ಅಶ್ವತ್ಥ್ ಅವರು ಹೊರತುಪಡಿಸಿ, ಇನ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಾಲಕೃಷ್ಣ ಘೋಷಿಸಿದರು.</p>.<p>ನೂತನ ಅಧ್ಯಕ್ಷ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ಹಾಲಿನ ಶಿಥಲೀಕರಣ ಕೇಂದ್ರವನ್ನು ನೆತ್ತಿಬೆಲೆ ಗ್ರಾಮದಲ್ಲಿ ಶೀಘ್ರವೇ ಪ್ರಾರಂಭಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.</p>.<p>ಈ ವೇಳೆ ನಿರ್ದೇಶಕರಾದ ಅಶ್ವಥಪ್ಪ.ಸಿ, ರಾಘವೇಂದ್ರ ಗುರುಮೂರತಪ್ಪ, ನಾರಾಯಣಪ್ಪ, ಶ್ರೀನಿವಾಸ ಎಂ, ರಾಜಪ್ಪ, ಆರ್. ಸರಸಮ್ಮ, ರಾಮಾಂಜಪ್ಪ, ನರಸಿಂಹಪ್ಪ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಪೂರ್ಣಿಮಾ, ರಮೇಶ್, ಜುಂಜನಹಳ್ಳಿ ನಾರಾಯಣಸ್ವಾಮಿ, ಶೇಖರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-825774349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಆಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷ ಆಗಿ ಅಶ್ವತ್ಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಎಸ್.ಎನ್. ನಾರಾಯಣಸ್ವಾಮಿ ಮತ್ತು ಅಶ್ವತ್ಥ್ ಅವರು ಹೊರತುಪಡಿಸಿ, ಇನ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಾಲಕೃಷ್ಣ ಘೋಷಿಸಿದರು.</p>.<p>ನೂತನ ಅಧ್ಯಕ್ಷ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ಹಾಲಿನ ಶಿಥಲೀಕರಣ ಕೇಂದ್ರವನ್ನು ನೆತ್ತಿಬೆಲೆ ಗ್ರಾಮದಲ್ಲಿ ಶೀಘ್ರವೇ ಪ್ರಾರಂಭಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.</p>.<p>ಈ ವೇಳೆ ನಿರ್ದೇಶಕರಾದ ಅಶ್ವಥಪ್ಪ.ಸಿ, ರಾಘವೇಂದ್ರ ಗುರುಮೂರತಪ್ಪ, ನಾರಾಯಣಪ್ಪ, ಶ್ರೀನಿವಾಸ ಎಂ, ರಾಜಪ್ಪ, ಆರ್. ಸರಸಮ್ಮ, ರಾಮಾಂಜಪ್ಪ, ನರಸಿಂಹಪ್ಪ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಪೂರ್ಣಿಮಾ, ರಮೇಶ್, ಜುಂಜನಹಳ್ಳಿ ನಾರಾಯಣಸ್ವಾಮಿ, ಶೇಖರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-825774349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>