‘ಈ ಹಿಂದೆ ನಮ್ಮ ಪಕ್ಷದ ಮುಖಂಡರಲ್ಲಿನ ಭಿನ್ನಾಭಿಪ್ರಾಯದ ಕಾರಣಕ್ಕೆ ಮುನಿಸ್ವಾಮಿಯವರು ಗಾಳಿಯಲ್ಲಿ ಗೆದ್ದು ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರು ಹಾಕಿರುವ ಸವಾಲು ಸ್ವೀಕರಿಸಿ ಚುನಾವಣಾ ಅಖಾಡಕ್ಕೆ ಸ್ವಾಗತಿಸುತ್ತೇವೆ. ಅವರು ರಾಜೀನಾಮೆ ಕೊಟ್ಟರೆ 6 ತಿಂಗಳಲ್ಲಿ ಉಪ ಚುನಾವಣೆ ನಡೆಯುತ್ತದೆ. ನಂಜೇಗೌಡರನ್ನು ಹೇಗೆ ಗೆಲ್ಲಿಸಬೇಕೆಂದು ನಮಗೆ ಗೊತ್ತಿದೆ’ ಎಂದು ಸವಾಲು ಹಾಕಿದರು.