ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ: ಕೆಡಿಪಿ ಸಭೆಯೂ ಇಲ್ಲ, ದರ್ಶನವೂ ಇಲ್ಲ!

Published : 11 ಜುಲೈ 2024, 5:37 IST
Last Updated : 11 ಜುಲೈ 2024, 5:37 IST
ಫಾಲೋ ಮಾಡಿ
Comments
ಲೋಕಸಭೆ ಚುನಾವಣೆ ಕಾರಣ ಕೆಡಿಪಿ ಸಭೆ ನಡೆಸಲು ಸಾಧ್ಯವಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯಲ್ಲಿ ನಾನು ಭಾಗಿಯಾಗಿದ್ದೆ. ಕೋಲಾರದಲ್ಲೂ ಸಭೆ ನಡೆಯಲಿದ್ದು ಈಗಾಗಲೇ ನಾವೆಲ್ಲಾ ಜನರ ಸಮಸ್ಯೆ ಆಲಿಸುತ್ತಿದ್ದೇವೆ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ
ಎಂ.ಎಲ್‌.ಅನಿಲ್‌ ಕುಮಾರ್‌ ವಿಧಾನ ಪರಿಷತ್‌ ಸದಸ್ಯ
ಸ್ಥಳೀಯ ಸಮಸ್ಯೆ ಆಲಿಸುವ ಕೆಲಸವನ್ನು ಉಸ್ತುವಾರಿ ಸಚಿವರು ಮಾಡುತ್ತಿಲ್ಲ. ಯಾವುದೇ ಸಂಘ ಸಂಸ್ಥೆ ಜೊತೆ ಸಭೆ ನಡೆಸಿಲ್ಲ. ಕೈಗೆ ಸಿಗದ ಉಸ್ತುವಾರಿ ಸಚಿವರಾಗಿದ್ದಾರೆ. ಬೆಂಗಳೂರಿನಲ್ಲೇ ಇರುವ ಅವರು 70 ಕಿ.ಮೀ ಸಮೀಪದ ಜಿಲ್ಲೆಗೆ ಬರುತ್ತಿಲ್ಲ. ಉಸ್ತುವಾರಿ ಕಾರ್ಯದರ್ಶಿಯೂ ಸಭೆ ನಡೆಸುತ್ತಿಲ್ಲ. ಜಮೀನು ಸಂಬಂಧ ಕೆಲಸಗಳಿಗೆ ತಾಲ್ಲೂಕು ಕಚೇರಿಗಳಲ್ಲಿ ಜನರು ನಿತ್ಯ ಅಲೆಯುತ್ತಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಲಂಚದ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳನ್ನು ಕೇಳುವವರು ಯಾರೂ ಇಲ್ಲವಾಗಿದ್ದಾರೆ. ಉಸ್ತುವಾರಿ ಸಚಿವರನ್ನು ಬದಲಾಯಿಸಿ ಕೆಲಸ ಮಾಡುವವರನ್ನು ಹಾಕಿ
ಅಬ್ಬಣಿ ಶಿವಪ್ಪ ರೈ‌ತ ಮುಖಂಡ ಕೋಲಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT