ಉಪ ನಿರ್ದೇಶಕ ಜಗದೀಶ್ ಅವರಿಗೆ ಮನವಿ ನೀಡಲಾಯಿತು. ಮುಖಂಡರಾದ ಎ. ನಳಿನಿಗೌಡ, ಈಕಂಬಳ್ಳಿ ಮಂಜುನಾಥ್, ಸಿ. ನಾರಾಯಣಗೌಡ, ಐತಾಂಡಹಳ್ಳಿ ಮಂಜುನಾಥ್, ಕಿರಣ್, ಮರಗಲ್ ಮುನಿಯಪ್ಪ, ಮುನ್ನಾ, ನಾಗೇಶ್, ಕುವ್ವಣ್ಣ, ವೆಂಕಟೇಶ್, ಯಲ್ಲಣ್ಣ, ಹರೀಶ್, ಆಂಜಿ, ಮಂಗಸಂದ್ರ ತಿಮ್ಮಣ್ಣ, ವಕ್ಕಲೇರಿ ಹನುಮಯ್ಯ, ಶಿವಾರೆಡ್ಡಿ ಹಾಜರಿದ್ದರು.