ಬಳಿಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ವಾಹನ ಚಾಲನಾ ತರಬೇತಿ ಶಾಲೆಗಳ ಮಾಲೀಕರ ಸಂಘದ ಅಧ್ಯಕ್ಷ ಆರ್.ಗೋಪಾಲ್, ಪ್ರಧಾನ ಕಾರ್ಯದರ್ಶಿ ಬೈಚೇಗೌಡ, ಕಾರ್ಯದರ್ಶಿ ಎ.ಚಿದಂಬರಂ, ಖಜಾಂಚಿ ಷೇಕ್ ಜಮೀರ್, ಜಂಟಿ ಕಾರ್ಯದರ್ಶಿ ಎಸ್.ಎಂ.ಮುನಿನಾರಾಯಣ, ಸದಸ್ಯರಾದ ಬಸವರಾಜ್, ಎನ್.ಮೋಹನ್ಬಾಬು ಪಾಲ್ಗೊಂಡರು.