ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ ಶುಭ, ಸಮಸ್ಯೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಪಾಷ, ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗಾರಿ ಮಂಜು, ರಾಜೇಶ್, ಜುಬೇರ್ ಪಾಷ, ಸುನಿಲ್ ಕುಮಾರ್, ವಿಶ್ವ, ಭಾಸ್ಕರ್, ಆದಿಲ್ ಪಾಷ, ಪುತ್ತೇರಿ ರಾಜು, ಯಾರಂಘಟ್ಟ ಗಿರೀಶ್, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್, ಅಂಬ್ಲಿಕಲ್ ಮಂಜುನಾಥ್, ಹೆಬ್ಬಣಿ ಆನಂದ್ರೆಡ್ಡಿ, ನವೀನ್, ವೇಣು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.