ಸಭೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಫಾರೂಕ್ ಪಾಷಾ, ಜಿಲ್ಲಾ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್ ಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮೇಲಗಾಣಿ ವಿಜಯ್, ಹೆಬ್ಬಣಿ ಆನಂದರೆಡ್ಡಿ, ಯುವ ಮುಖಂಡ ನಂಗಲಿ ಕಿಶೋರ್, ಧರ್ಮ, ಪೊಂಬರಹಳ್ಳಿ ನವೀನ್, ವೇಣು, ಕೇಶವ, ಅಣ್ಣಿಹಳ್ಳಿ ನಾಗರಾಜ್, ವೆಂಕಟರವಣಪ್ಪ, ಸುಪ್ರೀಂಚಲ, ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಕಿರಣ್, ಚಾಂದ್ಪಾಷಾ, ಸಾಗರ್, ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಲಾಯರ್ ಮಣಿ ಹಾಜರಿದ್ದರು.