ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ವಿ.ಮಹೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಭೂ ಬ್ಯಾಂಕಿನ ಅಧ್ಯಕ್ಷ ಎಚ್.ಕೆ.ನಾರಾಯಣಸ್ವಾಮಿ, ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಎಇಇ ಶೇಷಾದ್ರಿ, ಮುಖಂಡರಾದ ವೀಣಾವೆಂಕಟೇಶ್, ಜಾಫರ್, ಆರ್.ವಿ.ಸುರೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವರಲಕ್ಷ್ಮೀ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀರಾಮರೆಡ್ಡಿ, ವಸಂತ್, ಕಾರ್ಯದರ್ಶಿ ಶಿವು ಇದ್ದರು.