ಬುಧವಾರ, 12 ನವೆಂಬರ್ 2025
×
ADVERTISEMENT
ADVERTISEMENT

ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್‌ ಕುಮಾರಸ್ವಾಮಿ

Published : 12 ನವೆಂಬರ್ 2025, 6:58 IST
Last Updated : 12 ನವೆಂಬರ್ 2025, 6:58 IST
ಫಾಲೋ ಮಾಡಿ
Comments
ಕುಮಾರಣ್ಣ ರಾಜ್ಯಕ್ಕೆ ಅನಿವಾರ್ಯ
ರಾಜ್ಯಕ್ಕೆ ಕುಮಾರಣ್ಣ ಅನಿವಾರ್ಯ. ಅವರ ನಾಯಕತ್ವ ಎಲ್ಲರೂ ಒಪ್ಪಿದ್ದಾರೆ. ರಾಜ್ಯಕ್ಕೆ ಅವರ ನಾಯಕತ್ವ ಬೇಕೆಂದು ರಾಜ್ಯದ ಜನ ಚರ್ಚೆ ಮಾಡುತ್ತಿದ್ದಾರೆ. ನಾನು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಾಗ ಈ ವಿಚಾರ ಗಮನಕ್ಕೆ ಬಂತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜಿ.ಟಿ.ದೇವೇಗೌಡರು ಪಕ್ಷದ ಹಿರಿಯ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಆದರೆ, ಕೋರ್‌ ಕಮಿಟಿ ಅಧ್ಯಕ್ಷರಾದವರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡಬೇಕೆಂದು ಬದಲಾವಣೆ ಮಾಡಲಾಗಿದೆ
ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT