ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸಿದ್ದಲಿಂಗಸ್ವಾಮಿ ಇನಾಮದಾರ, ಯುವ ಕಾಂಗ್ರೆಸ್ ಅಧ್ಯಕ್ಷ ಕುರುಗೋಡ ರವಿ,ಮುಖಂಡರಾದ ಪ್ರಸನ್ನ ಗಡಾದ, ಭರಮಪ್ಪ ನಗರ, ಬಸವರಾಜ ಹಾರೋಗೇರಿ,ಕುಮಾರ ಮಜ್ಜಿಗಿ, ನಜೀರ ಅಳವಂಡಿ, ವಕ್ತಾರ್ ಅಕ್ಬರ್ ಪಾಷಾ ಪಲ್ಟನ್ ಮುಂತಾದವರು ಸಭೆಯಲ್ಲಿ ಇದ್ದರು.