ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಮೂವರೂ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದೇವೆ. ಚುನಾವಣೆ ಮುಗಿಯುವವರೆಗೂ ನಾವು ಕುಟುಂಬದವರ ಜತೆ ರಾಜ್ಯವನ್ನು ತೊರೆಯುವ ಮೂಲಕ ನಿರ್ಭೀತಿ, ಒತ್ತಡ ಮುಕ್ತ ವಾತಾವರಣ ಸೃಷ್ಟಿಸೋಣ. ತಮಗೆ ಸೂಕ್ತವಾದ ಅಭ್ಯರ್ಥಿಯನ್ನು ಆರಿಸಿಕೊಳ್ಳಲು ಮತದಾರರಿಗೆ ಅವಕಾಶ ನೀಡೋಣ’ ಎಂದು ಹೇಳಿದರು.