ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಇ. ಶ್ರೀನಿವಾಸಗೌಡ, ಸಿ. ರಾಮಚಂದ್ರಪ್ಪ ಮತ್ತು ಬಿ. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ವೈದ್ಯಾಧಿಕಾರಿ ಡಾ.ವರ್ಣಶ್ರೀ, ಉದ್ಯಮಿ ವಿಕೋಟಿ ಪಿ.ವಿ. ಸತೀಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೌಡಪ್ಪ, ತಾಲ್ಲೂಕು ಗೌರವಾಧ್ಯಕ್ಷ ಟಿ.ಆರ್. ಆನಂದ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವೆಂಕಟಗಿರಿಯಪ್ಪ ಹಾಜರಿದ್ದರು.