'ಬೆಳಿಗ್ಗೆ 6 ಗಂಟೆಗೆ ಆರೋಪಿಯನ್ನು ವಶಕ್ಕೆ ಪಡೆದೆವು. ಈ ಸಂದರ್ಭದಲ್ಲಿ ಮೂತ್ರಕ್ಕೆ ಹೋಗುವುದಾಗಿ ಹೇಳಿ ಪೊಲೀಸರಿಂದ ಕೈಬಿಡಿಸಿಕೊಂಡ. ಆತನನ್ನು ಹಿಡಿದುಕೊಳ್ಳಲು ಮುಂದಾದ ಪೊಲೀಸ್ ಗೆ ಕಲ್ಲು ಬೀಸಿ ಓಡಿದ. ಈ ಸಂದರ್ಭದಲ್ಲಿ ಫೈರಿಂಗ್ ನಡೆಸಿದೆವು' ಎಂದು ಇನ್ ಸ್ಪೆಕ್ಟರ್ ಲಕ್ಷ್ಮೀಕಾಂತ್ 'ಪ್ರಜಾವಾಣಿ'ಗೆ ತಿಳಿಸಿದರು.