<p><strong>ಕೋಲಾರ</strong>: ತಾಲ್ಲೂಕಿನ ಗೂರ್ಜೇನಹಳ್ಳಿಯಲ್ಲಿ ತಿಂಗಳ ಹಿಂದೆ ಕಣ್ಮರೆಯಾಗಿದ್ದ ಸುಮಾರು ₹ 2.5 ಲಕ್ಷ ಬೆಲೆಯ ಕುರಿಗಳನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿದ ಕರ್ನಾಟಕ ಅಂಬೇಡ್ಕರ್ ಸ್ವಾಭಿಮಾನಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶಂಕರ್ ಅವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ₹ 10 ಸಾವಿರ ನಗದು ನೀಡಿ ಸನ್ಮಾನಿಸಿದ್ದಾರೆ.</p>.<p>ಗೂರ್ಜೇನಹಳ್ಳಿ ಗ್ರಾಮದ ಅರಣ್ಯದ ಅಂಚಿನಲ್ಲಿ ಮೇಯುತ್ತಿದ್ದ ಕುರಿಗಳು ದಿಢೀರನೆ ಬೆದರಿ ಕಾಡಿನಲ್ಲಿ ಮರೆಯಾಗಿದ್ದವು. ಅವುಗಳನ್ನು ಹುಡುಕಿಕೊಡಲು ಗ್ರಾಮಾಂತರ ಠಾಣೆಯಲ್ಲಿ ರೈತ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಕುರಿಗಳನ್ನು ಹುಡುಕುವ ಕಾರ್ಯದಲ್ಲಿದ್ದಾಗ ಶಂಕರ್ ಪೊಲೀಸರಿಗೆ ಸಹಾಯಕ ಮಾಡಿದ್ದರು. ಕುರಿಗಳು ಪತ್ತೆಯಾದವು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಸುಗಟೂರು ಕೃಷ್ಣಪ್ಪ, ವೆಂಕಟೇಶ್, ಬೈರಂಡಹಳ್ಳಿ ನಾರಾಯಣಸ್ವಾಮಿ, ಅಮೀರ್, ವೆಲಗಲಬುರ್ರೆ ಶ್ರೀನಿವಾಸ್, ನವೀನ್ ಮೇಡಿಹಾಳ, ಎಂ.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಗೂರ್ಜೇನಹಳ್ಳಿಯಲ್ಲಿ ತಿಂಗಳ ಹಿಂದೆ ಕಣ್ಮರೆಯಾಗಿದ್ದ ಸುಮಾರು ₹ 2.5 ಲಕ್ಷ ಬೆಲೆಯ ಕುರಿಗಳನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿದ ಕರ್ನಾಟಕ ಅಂಬೇಡ್ಕರ್ ಸ್ವಾಭಿಮಾನಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶಂಕರ್ ಅವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ₹ 10 ಸಾವಿರ ನಗದು ನೀಡಿ ಸನ್ಮಾನಿಸಿದ್ದಾರೆ.</p>.<p>ಗೂರ್ಜೇನಹಳ್ಳಿ ಗ್ರಾಮದ ಅರಣ್ಯದ ಅಂಚಿನಲ್ಲಿ ಮೇಯುತ್ತಿದ್ದ ಕುರಿಗಳು ದಿಢೀರನೆ ಬೆದರಿ ಕಾಡಿನಲ್ಲಿ ಮರೆಯಾಗಿದ್ದವು. ಅವುಗಳನ್ನು ಹುಡುಕಿಕೊಡಲು ಗ್ರಾಮಾಂತರ ಠಾಣೆಯಲ್ಲಿ ರೈತ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಕುರಿಗಳನ್ನು ಹುಡುಕುವ ಕಾರ್ಯದಲ್ಲಿದ್ದಾಗ ಶಂಕರ್ ಪೊಲೀಸರಿಗೆ ಸಹಾಯಕ ಮಾಡಿದ್ದರು. ಕುರಿಗಳು ಪತ್ತೆಯಾದವು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಸುಗಟೂರು ಕೃಷ್ಣಪ್ಪ, ವೆಂಕಟೇಶ್, ಬೈರಂಡಹಳ್ಳಿ ನಾರಾಯಣಸ್ವಾಮಿ, ಅಮೀರ್, ವೆಲಗಲಬುರ್ರೆ ಶ್ರೀನಿವಾಸ್, ನವೀನ್ ಮೇಡಿಹಾಳ, ಎಂ.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>