‘ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ, ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ 2 ಸ್ಥಾನದಲ್ಲಿ ಮಾತ್ರ ಜಯ ಗಳಿಸಲಿದೆ ಎಂದು ಹೇಳಲಾಗಿದೆ. ಇದಕ್ಕೆ ಅರ್ಥವಿದೆಯೇ? ಫಲಿತಾಂಶದಲ್ಲಿ ವ್ಯತ್ಯಾಸ ಮಾಡಲು ಕೆಲವರು ಸುಳ್ಳು ಹೇಳುತ್ತಿದ್ದಾರೆ ಎಂಬ ಅನುಮಾನ ಮೂಡಿದೆ. ಹೀಗಾಗಿ ಬ್ಯಾಲೆಟ್ ಪೇಪರ್ನಲ್ಲಿ ಮತದಾನ ನಡೆಸುವಂತೆ ಮನವಿ ಮಾಡಲಾಗಿತ್ತು. ಆದರೆ, ಮೋದಿಯವರು ಮನವಿಗೆ ಸ್ಪಂದಿಸದೆ ಸರ್ವಾಧಿಕಾರಿಯಂತೆ ನಡೆದುಕೊಂಡಿದ್ದಾರೆ. ಇನ್ನು ಮುಂದೆ ದೇಶದಲ್ಲಿ ಮೋದಿ ಆಟ ನಡೆಯಲ್ಲ’ ಎಂದು ಕಿಡಿಕಾರಿದರು.