‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಯಾವುದೇ ಧಾರ್ಮಿಕ ಸಭೆ ಸಮಾರಂಭ, ಪ್ರಾರ್ಥನೆ ನಡೆಸುವಂತಿಲ್ಲ. ಜತೆಗೆ ಸರ್ಕಾರವು ಧಾರ್ಮಿಕ ಕೇಂದ್ರಗಳಿಗೆ ಕೆಲ ನಿಬಂಧನೆ ವಿಧಿಸಿದೆ. ಆದರೂ 11 ಮಂದಿ ಸರ್ಕಾರದ ಆದೇಶ ಉಲ್ಲಂಘಿಸಿ ಮಸೀದಿಯಲ್ಲಿ ಒಂದೆಡೆ ಸೇರಿ ಪ್ರಾರ್ಥನೆ ಮಾಡುತ್ತಿದ್ದರು’ ಎಂದು ಶೋಭಿತಾ ಸುದ್ದಿಗಾರರಿಗೆ ತಿಳಿಸಿದರು.