ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌತಮಿ ಮುನಿರಾಜು, ಸದಸ್ಯೆ ಕೆ.ಎನ್. ರಾಧಮ್ಮ, ಮುಖಂಡರಾದ ದಿಂಬಾಲ ಅಶೋಕ್, ಸಂಜಯ್ ರೆಡ್ಡಿ, ಕೊಂಡಸಂದ್ರ ಶಿವಾರೆಡ್ಡಿ, ಕೆ.ಕೆ. ಮಂಜು, ಶ್ರೀನಿವಾಸರೆಡ್ಡಿ, ಇ.ಆರ್. ನಾಗೇಂದ್ರಪ್ರಸಾದ್, ನಾಗರಾಜ್ ಇದ್ದರು. ತಾಲ್ಲೂಕಿನ ಜೋಡಿಕೊತ್ತಪಲ್ಲಿ ಗ್ರಾಮದಲ್ಲಿ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ಅಂಬೇಡ್ಕರ್ ಭವನವನ್ನು ಶಾಸಕ ರಮೇಶ್ ಕುಮಾರ್ ಉದ್ಘಾಟಿಸಿದರು.