‘ಜಿಲ್ಲೆಯು ತೋಟಗಾರಿಕೆ ಬೆಳೆಗಳಿಗೆ ಪ್ರಸಿದ್ಧವಾಗಿದೆ. ಆದರೆ, ಜಿಲ್ಲೆಯಲ್ಲಿ ಮಾವು ಹಾಗೂ ಟೊಮೆಟೊ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿಲ್ಲ. ಟೊಮೆಟೊ ಬೆಲೆ ಕುಸಿದಾಗ ರೈತರು ಆರ್ಥಿಕವಾಗಿ ತ್ರೀವ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಟೊಮೆಟೊ ಬೆಳೆಗಾರರ ನೆರವಿಗೆ ಧಾವಿಸಿ ಬೆಂಬಲ ಬೆಲೆ ನಿಗದಿಪಡಿಸಿದ್ದರೆ ರೈತರು ಸ್ವಲ್ಪ ಮಟ್ಟಿಗೆ ಸಾಲದ ಹೊರೆಯಿಂದ ಹೊರ ಬರಲು ಸಹಾಯವಾಗುತ್ತದೆ' ಎಂದು ಅಭಿಪ್ರಾಯಪಟ್ಟರು.